23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲ ಒಕ್ಕೂಟದ ವತಿಯಿಂದ ಸಾನಿಧ್ಯ ತರಬೇತಿ ಕೇಂದ್ರಕ್ಕೆ ಕ್ರಾಫ್ಟ್ ವರ್ಕ್ ಗೆ ಬೇಕಾದ ಪರಿಕರಗಳು ಹಾಗೂ ಮೂರು ಅಂಗನವಾಡಿ ಕೇಂದ್ರ ಕೇಂದ್ರಗಳಿಗೆ ಬೇಕಾದ ಕ್ಲೀನಿಂಗ್ ಐಟಂಗಳ ವಿತರಣೆ

Suddi Udaya
error: Content is protected !!