25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವರ ‘ಅನಾರ್ದ ಐಸಿರಿ’ ಭಕ್ತಿಗೀತೆ ಬಿಡುಗಡೆ

Suddi Udaya

ಕೆ. ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!