July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!