23.5 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನಿಧಿ 1ರ ಶೇ.25 ರ ಅನುದಾನದಲ್ಲಿ ಕರಿಮಣೇಲು ಗ್ರಾಮದ 1ನೇ ಮತ್ತು 2 ನೇ ವಾರ್ಡಿನ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಕರಿಮಣೇಲು ಗ್ರಾಮದ 1ನೇ ವಾರ್ಡಿನ ಸದಸ್ಯರುಗಳಾದ ಅರುಣ್ ಹೆಗ್ಡೆ,ಸುಮಾ,ಮಾಲತಿ, 2ನೇ ವಾರ್ಡಿನ ಸದಸ್ಯರುಗಳಾದ ಜಿನ್ನು,ಪುಷ್ಪಾ, ಶೈಲಜಾ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ,ಕಾರ್ಯದರ್ಶಿ, ಲೆಕ್ಕ ಸಹಾಯಕರು, ಪಂಚಾಯತ್ ಸಿಬ್ಬಂದಿ ವರ್ಗ, ಕರಿಮಣೇಲು ಗ್ರಾಮದ ಪ.ಜಾತಿ/ ಪ. ಪಂಗಡದ ಫಲಾನುಭವಿಗಳು ಭಾಗವಹಿಸಿದರು.

Related posts

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya
error: Content is protected !!