32.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!