July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!