30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya
error: Content is protected !!