September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

ಮಡಂತ್ಯಾರು: ಮಡಂತ್ಯಾರು 43ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ. ಪಾಂಡವರಕಲ್ಲು ಹಾಗೂ ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ ಮೂರ್ಜೆ ಆಯ್ಕೆಯಾಗಿದ್ದಾರೆ.


ಅಧ್ಯಕ್ಷ ಯೋಗೀಶ್ ಹೆಗ್ಡೆ ಅಚ್ಚಬೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಉಪಾಧ್ಯಕ್ಷರಾಗಿ ಸುಂದರ ಆಚಾರ್ಯ ಮೂಡಯೂರು, ಜೊತೆ ಕಾರ್ಯದರ್ಶಿಯಾಗಿ ತುಳಸಿ, ಜಿ.ಹಾರಬೆ, ಕೋಶಾಧಿಕಾರಿಯಾಗಿ ಈಶ್ವರ್ ಶೆಟ್ಟಿ ಮೂಡಯೂರು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!