24.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರ ಕಸ ಕಡ್ಡಿಗಳನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುರೇಶ್ ಭಟ್, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ವಿಠಲ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Related posts

ಕಳೆಂಜದಲ್ಲಿ ಲೋಲಾಕ್ಷರ ಮನೆ ಪಂಚಾಂಗ ಕಿತ್ತೆಸೆದ ಅರಣ್ಯ ಇಲಾಖೆ:ಬಡವನ ಮೇಲೆ ಅರಣ್ಯಧಿಕಾರಿಗಳ ದೌರ್ಜನ್ಯದ ವಿರುದ್ಧ ತಿರುಗಿ ಬಿದ್ದ ಶಾಸಕರು

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಬಾಲಕ ಮತ್ತು ಬಾಲಕಿಯರಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya
error: Content is protected !!