23.5 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.


ಈ ಸಮಯ 33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ ತೋಟತ್ತಾಡಿ,ಚಿಬಿದ್ರೆ, ನೆರಿಯ,ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಮುಂಡಾಜೆ,ಕಲ್ಮಂಜ,ದಿಡುಪೆ, ಕೊಲ್ಲಿ ಮೊದಲಾದ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ.

Related posts

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪಬ್ಲೀಕ್ ಪರೀಕ್ಷೆ ಯಶಸ್ವಿ ಆರಂಭ: ಪರೀಕ್ಷೆ ಬರೆಯುತ್ತಿದ್ದಾರೆ 70 ಪ್ರೌಢಗಳ 4215 ವಿದ್ಯಾರ್ಥಿಗಳು

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!