25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.


ಈ ಸಮಯ 33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ ತೋಟತ್ತಾಡಿ,ಚಿಬಿದ್ರೆ, ನೆರಿಯ,ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಮುಂಡಾಜೆ,ಕಲ್ಮಂಜ,ದಿಡುಪೆ, ಕೊಲ್ಲಿ ಮೊದಲಾದ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
error: Content is protected !!