September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ವಿದ್ಯೆ, ಉದ್ಯೋಗ ಸಂಪರ್ಕ ಎಂಬ ಧ್ಯೇಯ ವಾಕ್ಯದೊಂದಿಗೆ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿರುವಂತಹ ಯುವವಾಹಿನಿ ಶಿರ್ಲಾಲು ಸಂಚಲನ ಸಮಿತಿಯಿಂದ 2025 ನೇ ವರ್ಷದ 21ನೇ ಸೇವಾ ಯೋಜನೆಯನ್ನು ಹರೀಶ್ ಹಾರ್ಜೆ ಇವರ ಮನೆ ನಿರ್ಮಾಣಕ್ಕೆ ಧನಸಹಾಯ ನೀಡಲಾಯಿತು. ಮತ್ತು ಆರೋಗ್ಯ ನಿಧಿಯನ್ನು ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಶಿರ್ಲಾಲಿನ ಉಜಿರಲ್ಕೆ ಮನೆಯ ಪೂವಪ್ಪ ಪೂಜಾರಿ ಹಾಗೂ ಶಿರ್ಲಾಲು ಪಾದೆ ಮನೆ ನಿವಾಸಿ ಧರ್ಣಪ್ಪ ಪೂಜಾರಿ ಇವರಿಗೆ ಆರೋಗ್ಯ ನಿಧಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉದಯ ಮಹಾಸಂಘ ಗಂಡಿಬಾಗಿಲು- ಪರಿಸರ ದಿನಾಚರಣೆ

Suddi Udaya

ದ. ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ: ಡಾ.ಹೆಗ್ಗಡೆಯವರಿಂದ ಸಮ್ಮೇಳನದ ಲಾಂಛನ ಬಿಡುಗಡೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಗೌಡ ಆಯ್ಕೆ

Suddi Udaya
error: Content is protected !!