ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರ ಕಸ ಕಡ್ಡಿಗಳನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುರೇಶ್ ಭಟ್, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ವಿಠಲ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.