July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರ ಕಸ ಕಡ್ಡಿಗಳನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುರೇಶ್ ಭಟ್, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ವಿಠಲ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Related posts

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

Suddi Udaya

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ಕೊಠಡಿಗಳ ನಿರ್ಮಾಣದ ಕಾಮಗಾರಿಗೆ ರೂ.5 ಲಕ್ಷ ಅನುದಾನ ಬಿಡುಗಡೆ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!