24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರ ಕಸ ಕಡ್ಡಿಗಳನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುರೇಶ್ ಭಟ್, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ವಿಠಲ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Related posts

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!