September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.


ಈ ಸಮಯ 33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ ತೋಟತ್ತಾಡಿ,ಚಿಬಿದ್ರೆ, ನೆರಿಯ,ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಮುಂಡಾಜೆ,ಕಲ್ಮಂಜ,ದಿಡುಪೆ, ಕೊಲ್ಲಿ ಮೊದಲಾದ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ.

Related posts

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya
error: Content is protected !!