24.6 C
ಪುತ್ತೂರು, ಬೆಳ್ತಂಗಡಿ
June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌ ಪಾವತಿಸಲು ಅಶಕ್ತರಾಗಿದ್ದು, ಈ ಬಗ್ಗೆ ಸೇವಾ ಟ್ರಸ್ಟ್‌ ಗೆ ಮನವಿ ಮಾಡಿದಾಗ ಆ ಕೂಡಲೇ ಸ್ಪಂದಿಸಿ, ಒಕ್ಕಲಿಗ ಸಮುದಾಯದ ಸದಸ್ಯರಿಂದ ಸಂಗ್ರಹಿಸಿದ ಮೊತ್ತವಾದ ರೂ. 30 ಸಾವಿರ ಮೊತ್ತವನ್ನು ಟ್ರಸ್ಟಿನ ಹತ್ತನೇ ಸೇವಾ ಯೋಜನೆ ಅಡಿಯಲ್ಲಿ ಚಿಕಿತ್ಸೆಗೊಳಪಟ್ಟ ಸುಬ್ರಾಯ ಗೌಡ ಹತ್ಯಡ್ಕ ರವರ ಮನೆಗೆ ತೆರಳಿ ಟ್ರಸ್ಟಿನ ಸ್ಥಾಪಕ ಟ್ರಸ್ಟಿಗಳು ಟ್ರಸ್ಟಿನ ಚೆಕ್ಕನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಸ್ಥಾಪಕ ಟ್ರಸ್ಟಿಗಳಾದ ರಂಜನ್ ಜಿ ಗೌಡ, ಶ್ರೀನಿವಾಸ್‌ ಗೌಡ ಬೆಳಾಲು, ಭರತ್ ಗೌಡ ಬಂಗಾಡಿ, ನವೀನ್ ಬಿ.ಕೆ ವಕೀಲರು, ಸೂರಜ್ ಗೌಡ ವಳಂಬ್ರ ಹಾಗೂ ಟ್ರಸ್ಟಿಗಳಾದ ಸುಂದರ ಗೌಡ ಉಡೈರೆ ಮತ್ತು ಧರ್ಮರಾಜ ಗೌಡ ಅಡ್ಕಡಿ ಉಪಸ್ಥಿತರಿದ್ದರು.

Related posts

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಕಲ್ಮಂಜ ಸತ್ಯನಪಲ್ಕೆ ಹಾ.ಉ. ಮಹಿಳಾ ಸಹಕಾರಿ ಸಂಘ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!