24.6 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ ರೂ. 9 ಕೋಟಿ ಅನುದಾನ ಮಂಜೂರುಗೊಳಿಸಿದೆ.

ಈ ವೇಳೆ ಜೂ. 11 ರಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ , ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಆಲೋಸಿಸ್ ಲೋಬೊ, ವಕೀಲರಾದ ಪ್ರಶಾಂತ್, ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya
error: Content is protected !!