September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ ರೂ. 9 ಕೋಟಿ ಅನುದಾನ ಮಂಜೂರುಗೊಳಿಸಿದೆ.

ಈ ವೇಳೆ ಜೂ. 11 ರಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ , ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಆಲೋಸಿಸ್ ಲೋಬೊ, ವಕೀಲರಾದ ಪ್ರಶಾಂತ್, ಉಪಸ್ಥಿತರಿದ್ದರು.

Related posts

ಬಜಿರೆ ಪಿ.ಎಂ. ಶ್ರೀ ಸ.ಹಿ.ಪ್ರಾ. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಆಯ್ಕೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಪೆರಿಯಡ್ಕ ಸ.ಕಿ. ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿಯಿಂದ ಉಜಿರೆ ಲಕ್ಷ್ಮಿ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ರಿಗೆ ಸನ್ಮಾನ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!