23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

ಮಡಂತ್ಯಾರು: ಮಡಂತ್ಯಾರು 43ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ. ಪಾಂಡವರಕಲ್ಲು ಹಾಗೂ ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ ಮೂರ್ಜೆ ಆಯ್ಕೆಯಾಗಿದ್ದಾರೆ.


ಅಧ್ಯಕ್ಷ ಯೋಗೀಶ್ ಹೆಗ್ಡೆ ಅಚ್ಚಬೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಉಪಾಧ್ಯಕ್ಷರಾಗಿ ಸುಂದರ ಆಚಾರ್ಯ ಮೂಡಯೂರು, ಜೊತೆ ಕಾರ್ಯದರ್ಶಿಯಾಗಿ ತುಳಸಿ, ಜಿ.ಹಾರಬೆ, ಕೋಶಾಧಿಕಾರಿಯಾಗಿ ಈಶ್ವರ್ ಶೆಟ್ಟಿ ಮೂಡಯೂರು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!