23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ವಿದ್ಯೆ, ಉದ್ಯೋಗ ಸಂಪರ್ಕ ಎಂಬ ಧ್ಯೇಯ ವಾಕ್ಯದೊಂದಿಗೆ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿರುವಂತಹ ಯುವವಾಹಿನಿ ಶಿರ್ಲಾಲು ಸಂಚಲನ ಸಮಿತಿಯಿಂದ 2025 ನೇ ವರ್ಷದ 21ನೇ ಸೇವಾ ಯೋಜನೆಯನ್ನು ಹರೀಶ್ ಹಾರ್ಜೆ ಇವರ ಮನೆ ನಿರ್ಮಾಣಕ್ಕೆ ಧನಸಹಾಯ ನೀಡಲಾಯಿತು. ಮತ್ತು ಆರೋಗ್ಯ ನಿಧಿಯನ್ನು ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಶಿರ್ಲಾಲಿನ ಉಜಿರಲ್ಕೆ ಮನೆಯ ಪೂವಪ್ಪ ಪೂಜಾರಿ ಹಾಗೂ ಶಿರ್ಲಾಲು ಪಾದೆ ಮನೆ ನಿವಾಸಿ ಧರ್ಣಪ್ಪ ಪೂಜಾರಿ ಇವರಿಗೆ ಆರೋಗ್ಯ ನಿಧಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya
error: Content is protected !!