25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಸಿಐಎಸ್ಎ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮೊದಲ ಭಾರತೀಯ ಸಾಧಕಿ ಸಪ್ನ ನಾರಾವಿ: ಅಮೇರಿಕಾದ ಬೋಸ್ಟನ್ ನಲ್ಲಿ ಡಿಜಿಟಲ್ ಟ್ರಸ್ಟ್ ಕಾನ್ಪರೇನ್ಸ್ ನಲ್ಲಿ ವಿಶಿಷ್ಟ ಸಾಧನೆಗೆ ಸನ್ಮಾನ ಸ್ವೀಕರಿಸಿದ ಸಪ್ನ

Suddi Udaya
error: Content is protected !!