23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

ಮಡoತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ 2025 -26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ,ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ, ಉಪಾಧ್ಯಕ್ಷರಾಗಿ ಜಾರಪ್ಪ ಟೈಲರ್ ಬಳ್ಳಮoಜ ಹಾಗೂ ಕ್ಷೇತ್ರ ಸಮಿತಿಗೆ ಶಶಿಕಲಾ ಗೋಪಾಲ್ ಪುಂಜಾಲಕಟ್ಟೆ, ಪ್ರಮೀಳಾ ಉಮೇಶ್ ಹಾರಬೆ, ಸಂಗೀತ ಶೆಟ್ಟಿ ಮಡಂತ್ಯಾರು, ಯಶೋಧ ಪೂoಜಾ, ಆಶಾಲತಾ ಹಾಗೂ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಶಾಂತಶ್ರೀ ಪ್ರಶಸ್ತಿಗೆ ವಿದುಷಿ ವಿದ್ಯಾ ಮನೋಜ್ ಆಯ್ಕೆ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!