24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಶಾಸಕ ಹರೀಶ್ ಪೂಂಜರ‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!