26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಕೊಕ್ಕಡ ಹಳ್ಳಿಗೇರಿ ಕಾಮಧೇನು ಗೋಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆ ಹಾಗೂ ಇಸ್ಕಾನ್ ನ ಹರೀಶ್ ಭೇಟಿ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya
error: Content is protected !!