March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲೆರ್ಟ್ ಘೋಷಿಸಿದೆ.

ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕೊಕ್ಕಡ: ಸರ್ವಿಸ್ ಸ್ಟೇಷನ್ ಮಾಲಕ ಶಾಂತಪ್ಪ ಗೌಡ ಆತ್ಮಹತ್ಯೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!