24.2 C
ಪುತ್ತೂರು, ಬೆಳ್ತಂಗಡಿ
June 14, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!