23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya
error: Content is protected !!