24.2 C
ಪುತ್ತೂರು, ಬೆಳ್ತಂಗಡಿ
June 15, 2025
Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಬೆಳ್ತಂಗಡಿ: ಮಾದಕವಸ್ತು ಸೇವನೆ ಹಾಗೂ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ

Suddi Udaya

ನಾಳ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ , ಉಪಾಧ್ಯಕ್ಷರಾಗಿ ಸೋಮಪ್ಪ ಗೌಡ

Suddi Udaya
error: Content is protected !!