Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!