September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಲಾಯಿಲ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇತ್ತೀಚಿಗೆ ನಡೆಸಿದ ಬಿ.ಫಾರ್ಮಸಿ (B.Pharm) ಪರೀಕ್ಷೆಗಳಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯ ವಿದ್ಯಾರ್ಥಿಗಳು ಶ್ರೇಷ್ಠ ಶ್ರೇಣಿಗಳನ್ನು ಪಡೆದಿದ್ದು, ಕಾಲೇಜಿನ ಖ್ಯಾತಿಯನ್ನು ಮತ್ತಷ್ಟು ವಿಸ್ತರಿಸಿದ್ದಾರೆ.

ಪ್ರಥಮ ಸೆಮಿಸ್ಟರ್ ನ ವಿದ್ಯಾರ್ಥಿಗಳಾದ ಕೀರ್ತಿ (86.7%), ತೃಪ್ತಿ (85.2%) ಮತ್ತು ಅಂಜಲಿ (83.7%), ತೃತೀಯ ಸೆಮಿಸ್ಟರ್‌ನ ವಿದ್ಯಾರ್ಥಿಗಳಾದ ಪ್ರಿಯಾ (85.8%), ಶರಣ್ಯಾ (85.8%), ಖತೀಜತುಲ್ ಮುನ್ಹಾಝ(84.2%), ಸೈಯದ್ ಅನ್ವರ್ (83.3%), ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಾದ ಜಯಶ್ರೀ (86.9%), ಅಮೃತ ಕೆ (84.6%), ಧನ್ಯಶ್ರೀ (83.8%), ಏಳನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಾದ ದಿಯಾ ಅನ್ಝಿಟ (87.5%), ಶಿವಯೋಗಿ ಅಲೆನವರ್ (85.8%), ಫಾತಿಮತ್ ತಫೀಮಾ 82.5% ಅಂಕಗಳನ್ನು ಪಡೆದು ಅಗ್ರ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.


ಪ್ರಥಮ ಸೆಮಿಸ್ಟರ್ ನ ವಿದ್ಯಾರ್ಥಿಗಳಾದ ನಿಹಾಲ (೮೨.೨%), ಸ್ಮಿತನ್ ಬಿ ಆರ್ (೮೨.೨%), ಭಾಗ್ಯಶ್ರೀ (೮೧.೫%), ಫಾತಿಮತುಲ್ ಮಿಸ್ರಿಯಾ (೮೧.೫%), ಕಾರುಣ್ಯಶ್ರೀ (೮೧.೫%), ಭಾರ್ಗವ್ ಶಂಕರ್ ನಾಯಕ್ (೮೦%), ದಿಶಾಲಿ (೮೦%), ಕೀರ್ತನಾ (೭೮.೯%), ಪವಿತ್ರ ಸಂಗಪ್ಪ ಬಾರಕರ್ (೭೮.೫%), ಮಾಜಿದಾ (೭೭.೪%), ಮೂರನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಾದ ರೂಪೇಶ್ (೮೧.೭%), ಅಬೆಲ್ ಜೋಸೆಫ್ (೭೭.೫%), ಫಾತಿಮಾ ಅಶ್ರೀನ (೭೬.೭%), ರಾನೆ ತನ್ವಿ ಮಂಗೇಶ್ (೭೬.೭%), ಸಂತ್ರ ಸೌವಿಕ್ ರಂಜಿತ್ (೭೬.೭%), ವಿದ್ಯಾ ಎಸ್ (೭೬.೭%), ಅನ್ವಿತ ಎಂ ಜೆ (೭೬.೫%), ವರ್ಷ ಎಚ್ (೭೫%), ಐದನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಾದ ಫಾತಿಮಾತ್ ಶಬೀಬ (೮೩.೧%), ಭಾನುನಂದನ್ (೮೨.೩%), ಸುಷ್ಮಿತಾ (೮೨.೩%), ಸಲ್ಮಾ ಬಾನು (೮೧.೫%), ಶಶಾಂಕ್ (೮೧.೫%), ಕಿರಣ್ (೭೯.೨%), ಮೇಘಬಾಯಿ ಪಿ ಎಂ (೭೭.೭%), ಜಲಜಾಕ್ಷಿ (೭೬.೯%), ದಿಶಾ ಡಿ (೭೬.೨%), ಅಮೀನತುಲ್ ರಿಂಶ (೭೬.೨%), ಪ್ರತಿಭಾ (೭೬.೨%),

ಏಳನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳಾದ ಸಮೀಮ್ (೮೧.೭%), ಕೇಶಿನಿ (೮೦.೮%), ಖದೀಜತ್ ಮೌಸೀರ (೮೦.೮%), ಆಯಿಶತುಲ್ ಅಫೀಫ (೮೦%), ಕೆ ನವೀನ್ ಕುಮಾರ್ (೮೦%), ಶರಣಮ್ಮ (೭೯.೨%), ಕಾರ್ತಿಕ್ ಎಂ (೭೭.೫%), ಸಂತೋಷ್ (೭೬.೭%), ಯಶವಂತ್ ಜಿ ಟಿ (೭೬.೭%), ಅಭಿನವ್ ಕೃಷ್ಣ (೭೫.೮%) ಅವರು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಈ ಶೈಕ್ಷಣಿಕ ಸಾಧನೆಯು ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಹಾಗೂ ಉನ್ನತ ಮಟ್ಟದ ಮಾರ್ಗದರ್ಶನದ ಫಲಿತಾಂಶವಾಗಿದೆ.

ಅಧ್ಯಾಪಕರ ನಿಷ್ಠೆ ಮತ್ತು ಕಾಲೇಜಿನ ಶೈಕ್ಷಣಿಕ ವಾತಾವರಣವು ಈ ವಿದ್ಯಾರ್ಥಿಗಳ ಶ್ರೇಷ್ಟ ಫಲಿತಾಂಶಕ್ಕೆ ಸಹಕಾರಿಯಾಗಿದ್ದು, ಇದು ಇತರ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕವಾಗಿದೆ. ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರು ಮತ್ತು ಆಡಳಿತ ಮಂಡಳಿ ಈ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ಅವರ ಭವಿಷ್ಯ ಇನ್ನೂ ಉಜ್ವಲವಾಗಲೆಂದು ಹಾರೈಸಿದರು.

Related posts

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶಿರ್ಲಾಲು: ಗ್ರಾಮೀಣ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವ ಬೆಳೆಸಿದ ‘ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ’

Suddi Udaya
error: Content is protected !!