24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya
error: Content is protected !!