24.2 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಯ ಕಾಮಗಾರಿಯು ನಡೆಯುತ್ತಿದ್ದು ಇದರ ಸದುಪಯೋಗಕ್ಕಾಗಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇದರ ವತಿಯಿಂದ ಸುಮಾರು ರೂ. 1,08,802 ಮೊತ್ತದ ಚೆಕ್ಕನ್ನು ಇಂದು(ಜೂ.12) ಶ್ರೀ ರಾಮ ಸೇವಾ ಮಂದಿರದಲ್ಲಿ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಸದಸ್ಯರಾದ ಧರ್ಣಪ್ಪ ಕೆಂಪಕೋಡಿ ಇವರು ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಪಣಿರಾಜ್ ಜೈನ್, ಸದಸ್ಯರಾದ ರೂಪೇಶ್ ಕುಮಾರ್, ಕೀರ್ತನ್ ಭಂಡಾರಿ ಇವರಿಗೆ ಹಸ್ತಾಂತರಿಸಿದರು.


ಈ ಹಿಂದೆಯೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಅನುದಾನವನ್ನು ನೀಡಿತ್ತು. ಹಾಗೂ ಅನೇಕ ಸೇವಾ ಕಾರ್ಯಗಳನ್ನು ಟ್ರಸ್ಟ್ ಮಾಡುತ್ತಾ ಬಂದಿರುತ್ತದೆ.

Related posts

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಾಲನೆ: ಗೊನೆ ಮುಹೂರ್ತ, ತೋರಣ ಮುಹೂರ್ತ, ನವಕಕಲಶ, ಧ್ವಜಾರೋಹಣ

Suddi Udaya

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!