23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಯ ಕಾಮಗಾರಿಯು ನಡೆಯುತ್ತಿದ್ದು ಇದರ ಸದುಪಯೋಗಕ್ಕಾಗಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇದರ ವತಿಯಿಂದ ಸುಮಾರು ರೂ. 1,08,802 ಮೊತ್ತದ ಚೆಕ್ಕನ್ನು ಇಂದು(ಜೂ.12) ಶ್ರೀ ರಾಮ ಸೇವಾ ಮಂದಿರದಲ್ಲಿ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಸದಸ್ಯರಾದ ಧರ್ಣಪ್ಪ ಕೆಂಪಕೋಡಿ ಇವರು ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಪಣಿರಾಜ್ ಜೈನ್, ಸದಸ್ಯರಾದ ರೂಪೇಶ್ ಕುಮಾರ್, ಕೀರ್ತನ್ ಭಂಡಾರಿ ಇವರಿಗೆ ಹಸ್ತಾಂತರಿಸಿದರು.


ಈ ಹಿಂದೆಯೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಅನುದಾನವನ್ನು ನೀಡಿತ್ತು. ಹಾಗೂ ಅನೇಕ ಸೇವಾ ಕಾರ್ಯಗಳನ್ನು ಟ್ರಸ್ಟ್ ಮಾಡುತ್ತಾ ಬಂದಿರುತ್ತದೆ.

Related posts

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ನಾಲ್ಕೂರು: ಗಾಳಿ ಮಳೆಗೆ ಬಾಕ್ಯರಡ್ಡದಲ್ಲಿ ಹಟ್ಟಿ ಕುಸಿತ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಸ್ಯಾಮ್ಸಂಗ್ ಕಂಪೆನಿಯ ಹೊಸ ವಿನ್ಯಾಸದ ನವೀನ ಮಾದರಿಯ ಗ್ಯಾಲಕ್ಸಿ S24 ಅಲ್ಟ್ರಾ ಮಾರುಕಟ್ಟೆಗೆ ಬಿಡುಗಡೆ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya
error: Content is protected !!