32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಣಕಜೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧನ ಸಹಾಯ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಮೈಸೂರು ವಿಭಾಗದ ಕ್ರಿಕೆಟ್‌ನಲ್ಲಿ ಬೆಳ್ತಂಗಡಿಯ ಜಾನ್ವಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!