ಬೆಳ್ತಂಗಡಿ: ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ನಮ್ಮ ಹಲವಾರು ಬಂಧುಗಳನ್ನು ಕಳೆದುಕೊಂಡು ದೇಶಕ್ಕೆ ತುಂಬಲರಾದ ನಷ್ಟ ಉಂಟಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಧಾರ್ಮಿಕ ಮುಂದಾಳು ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ ಸೂಚಿಸಿದ್ದಾರೆ.
