25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್ ಡಿ ಎಂ ಶಾಲೆಯ ವಿದ್ಯಾರ್ಥಿ ದಿಯಾ ಆಳ್ವ ದ್ವಿತೀಯ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ನಿವೃತ್ತ ನೌಕರರು ಮತ್ತು ಹಿರಿಯ ನಾಗರಿಕ ಸೇವಾ ಸಂಸ್ಥೆಯ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!