July 23, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya
error: Content is protected !!