23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು.

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ. ಕ. ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರು ಪ್ರಭಾಕರ್ ಎಚ್. ದೀಪ ಬೆಳಗಿಸಿ ಚಾಲನೆ ನೀಡಿದರು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಕುಂಡಾಜೆ, ನಿರ್ದೇಶಕರಾದ ಕೃಷ್ಣ ಶೆಟ್ಟಿ ಉಮಾನೊಟ್ಟು, ದಿನೇಶ್ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ, ಕೇಶವ ಶೆಟ್ಟಿ, ಸುಮಿತ್ರಾ ಶೆಟ್ಟಿ ಹಾಗೂ ವೇಣೂರು ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ಸ್ವಾಗತಿಸಿದರು. ನಂತರ ಆರಂಬೋಡಿ ಗ್ರಾಮ ವ್ಯಾಪ್ತಿಯ ಎಲ್ಲಾ ರಾಸುಗಳಿಗೆ ಚರ್ಮಗಂಟು ಮತ್ತು ಕಾಲುಬಾಯಿ ರೋಗದ ಲಸಿಕೆ ನೀಡಲಾಯಿತು.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!