June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya
error: Content is protected !!