ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya
error: Content is protected !!