25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ದೈವ ಕ್ಷೇತ್ರ ಬಡೆಕ್ಕಾವು ಗುತ್ತುವಿನಲ್ಲಿ ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ: ಜೋಡು ಜೀಟಿಗೆ ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!