ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ದೃಷ್ಟಿಕೋನ ಕಾರ್ಯಕ್ರಮ ಜೂ. 13 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಪಿಎಸ್ ಮತ್ತು ಪ್ರಧಾನ ತರಬೇತುದಾರರು ನಿವೃತ್ತ ಪ್ರಾಂಶುಪಾಲರು ಪ್ರೊ. ಬಿ.ವಿ. ಸೂರ್ಯ ನಾರಾಯಣ ಕೆ ವಹಿಸಲಿದ್ದಾರೆ.
ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.