June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

ತಣ್ಣೀರುಪಂತ : ಅರಿವು ಕೇಂದ್ರ ಗ್ರಂಥಾಲಯ ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “”ಬಾಲ ಕಾರ್ಮಿಕತೆ ಮುಕ್ತ “ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಎಂ ಬಿ ಕೆ, ಆಶಾ ಕಾರ್ಯಕರ್ತೆಯರು, ವಲಯ ಆರೋಗ್ಯಧಿಕಾರಿ, ಸಿ.ಹೆಚ್ ಒ ಪಾಲ್ಗೊಂಡು ಬಾಲಕಾರ್ಮಿಕತೆ / ಕಿಶೋರ ಕಾರ್ಮಿಕ ಮುಕ್ತ ಬಗ್ಗೆ ಮಾತನಾಡಿದರು .

ಪಂಚಾಯತ್ ಸಿಬ್ಬಂದಿಯು “”ವಿಶ್ವ ಬಾಲ ಕಾರ್ಮಿಕ ವಿರೋಧಿ” ಬದ್ಧತಾ ಪ್ರಮಾಣ ವಚನವನ್ನು ಬೋಧಿಸಿದರು..

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!