July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

ತಣ್ಣೀರುಪಂತ : ಅರಿವು ಕೇಂದ್ರ ಗ್ರಂಥಾಲಯ ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “”ಬಾಲ ಕಾರ್ಮಿಕತೆ ಮುಕ್ತ “ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಎಂ ಬಿ ಕೆ, ಆಶಾ ಕಾರ್ಯಕರ್ತೆಯರು, ವಲಯ ಆರೋಗ್ಯಧಿಕಾರಿ, ಸಿ.ಹೆಚ್ ಒ ಪಾಲ್ಗೊಂಡು ಬಾಲಕಾರ್ಮಿಕತೆ / ಕಿಶೋರ ಕಾರ್ಮಿಕ ಮುಕ್ತ ಬಗ್ಗೆ ಮಾತನಾಡಿದರು .

ಪಂಚಾಯತ್ ಸಿಬ್ಬಂದಿಯು “”ವಿಶ್ವ ಬಾಲ ಕಾರ್ಮಿಕ ವಿರೋಧಿ” ಬದ್ಧತಾ ಪ್ರಮಾಣ ವಚನವನ್ನು ಬೋಧಿಸಿದರು..

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಡಿ.19: ಗುರುವಾಯನಕೆರೆ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!