25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲೆರ್ಟ್ ಘೋಷಿಸಿದೆ.

ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Related posts

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಹರಿಣಿ ಎಸ್. ಭಟ್ ಗೆ 607 ಅಂಕ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು: ಅನಂತೋಡಿ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!