25.8 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಕಮಿಟಿ ನಿಡಿಗಲ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಮದರಸ ಹಾಲ್ ನಲ್ಲಿ ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಎನ್.ಎಮ್. ರಿಯಾಜ್, ಉಪಾಧ್ಯಕ್ಷರಾಗಿ ಮಿರ್ಷಾದ್ , ಕಾರ್ಯದರ್ಶಿಯಾಗಿ ಸೈಫುಲ್ಲ, ಜೊತೆಕಾರ್ಯದರ್ಶಿಯಾಗಿ ರಿಯಾಜ್ ಎನ್., ಖಜಾಂಜಿಯಾಗಿ ನಝಿರ್, ಲೆಕ್ಕ ಪರಿಶೋಧಕರಾಗಿ ಸ್ವಾಲಿಹ್ , ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ತೌಸೀಫ್ , ಬಿ.ಎನ್. ಸಲೀಂ, ಆಸೀಫ್ ಬಿ ಇವರನ್ನು ಆಯ್ಕೆಮಾಡಲಾಯಿತು.

ಜಮಾತ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಯಂಗ್ ಮೆನ್ಸ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!