23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಕಮಿಟಿ ನಿಡಿಗಲ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಮದರಸ ಹಾಲ್ ನಲ್ಲಿ ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಎನ್.ಎಮ್. ರಿಯಾಜ್, ಉಪಾಧ್ಯಕ್ಷರಾಗಿ ಮಿರ್ಷಾದ್ , ಕಾರ್ಯದರ್ಶಿಯಾಗಿ ಸೈಫುಲ್ಲ, ಜೊತೆಕಾರ್ಯದರ್ಶಿಯಾಗಿ ರಿಯಾಜ್ ಎನ್., ಖಜಾಂಜಿಯಾಗಿ ನಝಿರ್, ಲೆಕ್ಕ ಪರಿಶೋಧಕರಾಗಿ ಸ್ವಾಲಿಹ್ , ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ತೌಸೀಫ್ , ಬಿ.ಎನ್. ಸಲೀಂ, ಆಸೀಫ್ ಬಿ ಇವರನ್ನು ಆಯ್ಕೆಮಾಡಲಾಯಿತು.

ಜಮಾತ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಯಂಗ್ ಮೆನ್ಸ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya
error: Content is protected !!