23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಕಮಿಟಿ ನಿಡಿಗಲ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಮದರಸ ಹಾಲ್ ನಲ್ಲಿ ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಎನ್.ಎಮ್. ರಿಯಾಜ್, ಉಪಾಧ್ಯಕ್ಷರಾಗಿ ಮಿರ್ಷಾದ್ , ಕಾರ್ಯದರ್ಶಿಯಾಗಿ ಸೈಫುಲ್ಲ, ಜೊತೆಕಾರ್ಯದರ್ಶಿಯಾಗಿ ರಿಯಾಜ್ ಎನ್., ಖಜಾಂಜಿಯಾಗಿ ನಝಿರ್, ಲೆಕ್ಕ ಪರಿಶೋಧಕರಾಗಿ ಸ್ವಾಲಿಹ್ , ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ತೌಸೀಫ್ , ಬಿ.ಎನ್. ಸಲೀಂ, ಆಸೀಫ್ ಬಿ ಇವರನ್ನು ಆಯ್ಕೆಮಾಡಲಾಯಿತು.

ಜಮಾತ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಯಂಗ್ ಮೆನ್ಸ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya
error: Content is protected !!