ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.
ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.